ಮಲೆದೇಗುಲ – ೨೦

ತಾಂ ತೂರಿ ಬರುತಿರುವ ಮನಮನದ ಮಾಧ್ಯಮದ ಚಿತ್ರಚಿತ್ರಾಕೃತಿಯ ತಳೆದೆಸೆವ ಬೆಳಕೋ ಅವಿಭಾಜ್ಯವಾಗಿಯೂ ನೆನೆವವರ ಹಿತವರಿತು ರೂಪಿನುಪದೆಯ ಭೂಮೆ ಪತಿಕರಿಪ ತಳಕೋ ಧ್ಯಾನಗಹ್ವರಮುಖದಿ ಕಣ್ಣು ಕಪ್ಪಲುಬೀಳೆ ಅಂಗಾಂಗದೊಳು ಚೆಲುವ […]

ಖಂಡಿತ ಮಂದಿರದಡಿಯಿಂದ

ಎಂದೋ-ಯಾರೋ ಉರುಳಿಸಿದ ಖಂಡಿತ ಮಂದಿರ, ಮಸೀದಿಗಳ ಅಡಿಪಾಯದಡಿಯಲ್ಲಿ ನನ್ನನ್ನೇಕೆ ಸಿಕ್ಕಿಸುವಿರಿ ಯಾರೋ ಉರುಳಿಸಿದ ಮಂದಿರಗಳ ಭಾರ ನನ್ನ ಹೆಗಲಿಗೇಕೆ ಹೊರಿಸುವಿರಿ? ಯಾರೋ ಮಾಡಿದ ತಪ್ಪಿಗೆ ನನಗೇಕೆ ಬರೆ? […]

ಅಂಗೈಯಲ್ಲಿ ಕಂಪ್ಯೂಟರ್ ಮೊಬೈಲ್

ವೈಫೈ ಉಪಯೋಗಗಳು : ಮನೆಯಲ್ಲಿಯ ಹಿರಿಯರ ಆರೋಗ್ಯವನ್ನು ಆಗಿಂದಾಗ್ಗೆ ಎಲ್ಲಿದ್ದರೂ ವಿಚಾರಿಸಿ ಕೊಳ್ಳಬಹುದು. ಇಂಟೆಲ್‌ ಮೂಲಕ ಅವರ ಸ್ವಭಾವಗಳನ್ನು ಅಧ್ಯಯನ ಮಾಡಬಹುದು. ಅವರ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ […]

ಅರ್‍ಪಣ

ನಾಡಿನ ಹಿರಿ ಕಿರಿ ಮಕ್ಕಳಿಗೀ ಮರಿ- ಪುಸ್ತಕವನು ನಾ ನೀಡುವೆನು ಚಿಕ್ಕವರೆಲ್ಲಾ ದೊಡ್ಡವರಾಗಿ ದೊಡ್ಡವರೆಲ್ಲಾ ಚಿಕ್ಕವರಾಗಿ ಬೆಳೆಯುವುದನು ನಾ ನೋಡುವೆನು *****

ಕೃಷ್ಣನಿಗಾಸೆ ನೂರು

ಕೃಷ್ಣನಿಗಾಸೆ ನೂರು ಅದಕೆ ಹೆಂಡಿರು ಮೂರು ಹೆಂಡಿರಿಗಾಸೆಯೆ ಇಲ್ಲ ಮರ್ಮವ ತಿಳಿದವರಾರು? ಪತಿವ್ರತೆಯೆಂಬುದು ಧರ್ಮ ಪುರುಷನಿಗ್ಯಾವುದು ಧರ್ಮ ಧರ್ಮವ ಹೇರಿದ ತಪ್ಪಿಗೆ ಕಾವಲು ಇವನ ಕರ್ಮ! ಹೆಣ್ಣು […]

ಪುನರ್‍ಮಿಲನ

ಮಂಗಳೂರು ವಿಮಾನ ನಿಲ್ದಾಣ. ಆಗ ತಾನೇ ನೆಲದಲ್ಲಿ ನೆಲೆನಿಂತ ವಿಮಾನದಿಂದ ಇಳಿದ ಯುವಕನೊಬ್ಬ ಜಾತ್ರೆಯ ತೇರನ್ನು ಕೈಯಲ್ಲಿ ಎಳೆದು ತರುವಂತೆ, ತನ್ನ ದಪ್ಪನೆಯ ಸೂಟ್‌ಕೇಸನ್ನು ಎಳೆದುಕೊಂಡು ಬರುತ್ತಿದ್ದಾನೆ. […]

ಗಾಳಿ ಮರ

ಮೂಲ: ಕಾಳೀಕೃಷ್ಣ ಗುಹ ಗಾಳೀಮರದ ಬಗ್ಗೆ ಸ್ವಲ್ಪ ಹೇಳುತ್ತೇನೆ ಸ್ಕೂಲಿನ ಬಳಿ ಹಾಯುವ ವಿಶಾಲ ರಸ್ತೆಯ ಬಗ್ಗೆ ಎತ್ತರದ ದನಿಯಲ್ಲಿ ಒಟ್ಟಾಗಿ ಹಾಡುವ ಪುಟ್ಟ ಮಕ್ಕಳ ಬಗ್ಗೆ […]

ಪಂಜುಗಳ ಯುದ್ಧ

ಚಿಕ್ಕದೇವರಾಜ ಒಡೆಯರು ರಾಜರಾದಮೇಲೆ ಮರಾಟೆಯವರು ದಂಡೆತ್ತಿ ಬರುವುದಕ್ಕೆ ಮೊದಲಾಯಿತು. ಪಟ್ಟಕ್ಕೆ ಬಂದ ಮೇಲೆ ರಾಜರು ತಮ್ಮ ದಳವಾಯಿ ಕುಮಾರಯ್ಯನನ್ನೂ ಆತನ ಮಗ ದೊಡ್ಡಯ್ಯನನ್ನೂ ತಿರುಚನಾಪಳ್ಳಿಯನ್ನು ಗೆಲ್ಲಲು ಕೊಟ್ಟು […]

ತಿರುಗಿ ಬಾ! ಹೃದಯವೇ?

ತಿರುಗಿ ಬಾ! ಹೃದಯವೇ! ಹುಲ್ಲುಮಾನವರೊಡನೆ ದಂದುಗವು ಸರಿಬರದು. ನಿನ್ನ ಪಲ್ಲವನೇತ್ರ ಬೆಳಗುಜಾವವಿದೆಂದು ಮೋಹಗೊಂಡಿತು ಮಾತ್ರ. ಅಲ್ಲಿಹುದು ಕತ್ತಲೆಯ ಮೊನೆ, ಹೇಯವಿಹ ನಟನೆ! ತಿರುಗಿ ಬಾ: ತ್ಯಜಿಸಿಬಿಡು ರಜನಿಯನು, […]